ಜಿಲ್ಲಾ ಕಾಂಗ್ರೆಸ್ ಸಮಿತಿ ಶಿವಮೊಗ್ಗ ದಿನಾಂಕ 10 /3/23 ಶುಕ್ರವಾರ ಬೆಳಗ್ಗೆ 9:30ಕ್ಕೆ ಲಗಾನ್ ಕಲ್ಯಾಣ ಮಂದಿರ ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಪ್ರಮುಖರ ಸಭೆಗೆ ಅಹ್ವಾನ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮತ್ತು ಕೆಪಿಸಿಸಿ ಉಸ್ತುವಾರಿಗಳ ಹಾಗು ಸದಸ್ಯರಾದ ಶ್ರೀ ರಣದೀಪ್ ಸಿಂಗ್ ಸರ್ಜಿವಾಲ ಅವರು ಶಿವಮೊಗ್ಗ ನಗರಕ್ಕೆ ಆಗಮಿಸಿ ಕಾಂಗ್ರೆಸ್ ಪಕ್ಷದ ಜನಪ್ರಿಯ ಘೋಷಣೆಗಳಾದ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಹಾಗೂ ಉಚಿತ.

ಅಕ್ಕಿ ವಿತರಣೆ ಸೇರಿದಂತೆ ಇನ್ನಿತರ ಯೋಜನೆಗಳ ಕುರಿತು ಕೆಪಿಸಿಸಿ ಇಂದ ನೀಡಿರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆಯ ಉದ್ಘಾಟನೆ ನೆರವೇರಿಸಲಿದ್ದಾರೆ ಏ ನಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ಕಾಂಗ್ರೆಸ್ ಕಾಂಗ್ರೆಸ್ ಪ್ರಮುಖರ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಎಚ್ಎಸ್ ಸುಂದರೇಶ್ ಅಧ್ಯಕ್ಷತೆಯಲ್ಲಿ ದಿನಾಂಕ 10 ಮೂರು 23 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಲಗಾನ್ ಕಲ್ಯಾಣ ಮಂದಿರ ಸಾಗರ್ ರಸ್ತೆ ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿತ್ತು ಎi ccಕಾರ್ಯದರ್ಶಿ ಶ್ರೀ ಮಯೂರ aicc ಕಾರ್ಯದರ್ಶಿ ಡಾ.ಸಿರುವಣ್ಣ ಕೆಪಿಸಿಸಿ ಕಾರ್ಯದರ್ಶಿ ಮತ್ತು ಮಾಜಿ ಸಂಸತ್ ಸದಸ್ಯರಾದ ಶ್ರೀ ಧ್ರುವ ನಾರಾಯಣ ಅವರು ಮಾಜಿ ಸಚಿವರು ಮತ್ತು ಕೆಪಿಸಿಸಿ ಉಪಾಧ್ಯಕ್ಷ ಮುತ್ತು ಕೆಪಿಸಿಸಿ ಉಸ್ತುವಾರಿ ಪ್ರಮುಖರು ಭಾಗವಹಿಸಿದ್ದರು ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿರುವ ಮಾಜಿ ಸಚಿವರು ಶಾಸಕರ ವಿಧಾನ ಪರಿಷತ್ ಸದಸ್ಯರು ಮಾಜಿ ಶಾಸಕರು ವಿಧಾನಪರಿಷತ್ ಮಾಜಿ ಸದಸ್ಯರು ಮಾಜಿ ಶಾಸಕರು ಸಂಸತ್ ವಿಧಾನಸಭೆ ಎಲ್ಲ ಹಿರಿಯ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಸಮೇತ ಅಧ್ಯಕ್ಷರು ಘಟಕ ಅಧ್ಯಕ್ಷರು ಮಹಾನಗರ ಪಾಲಿಕೆ ನಗರಸಭೆ ಪುರಸಭೆ ಪಂಚಾಯತಿ ಸದಸ್ಯರು ಕಾಂಗ್ರೆಸ್ ಪ್ರಮುಖರು ಭಾಗವಹಿಸಿದ್ದರು