ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಅವರು ಪತ್ರಿಕಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷಿ ಮಸೂದೇಗಳಿಂದ ರೈತರಿಗೆ ಆಗುವ ಉಪಯೋಗದ ಬಗ್ಗೆ ದಿನಾಂಕ 17 ರಂದು ಕೃಷಿ ಮಸೂದೆಯ ಬಗ್ಗೆ ಸಮಾವೇಶವನ್ನು ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು ಇದರ ಮಾಹಿತಿ ಹಾಗೂ ವಿವರವನ್ನು ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಯಾದ ಪ್ರಸನ್ನ ಕೆರೆ ಕೈ,ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಬಿ. ಕೆ. ಶ್ರೀನಾಥ್, ಶಿವರಾಜ್,ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಸಾಲೆಕೊಪ್ಪ ರಾಮಚಂದ್ರಪ್ಪ,ಮಹಾ ನಗರ ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ,ಜಿಲ್ಲಾ ಕಾರ್ಯದರ್ಶಿ ಗಳಾದ ಎನ್. ಡಿ.ಸತೀಶ್,ಹೃಷಿಕೇಶ್ ಪೈ, ಸಹಕಾರಿ ಮುಖಂಡ ಭೂಕಾಂತ್ ಜಿಲ್ಲಾ ಹಾಪಕಾಮ್ಸ್ ಅಧ್ಯಕ್ಷರಾದ ಸೋಮಶೇಖರಪ್ಪ ,ಜಿಲ್ಲಾ ರೈತ ಮೋರ್ಚಾ ಪ್ರದಾನ ಕಾರ್ಯದರ್ಶಿಯಾದ ವಿನ್ಸೆಂಟ್ ರಾಡ್ರಿಗಾಸ್,ಜಿಲ್ಲಾ ಮಾಧ್ಯಮ ಪ್ರಮುಖ್ ಕೆ.ವಿ.ಅಣ್ಣಪ್ಪ ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153