ಸರ್ ಎಂ ವಿಶ್ವೇಶ್ವರಯ್ಯ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಹಿತರಕ್ಷಣ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.

ಆಶ್ರಯ ಬಡಾವಣೆ ಬೊಮ್ಮನಕಟ್ಟೆ ಮುಖ್ಯರಸ್ತೆ ಶಿವಮೊಗ್ಗ ಆಶ್ರಯ ಬಡಾವಣೆ ಏ ಮತ್ತು ಬಿ ಬ್ಲಾಕ್ ಗಳಲ್ಲಿ ಅನಧಿಕೃತವಾಗಿ ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿರುವ ನಮಗೆ ಸರ್ಕಾರದ ನಿಯಮದ ಪ್ರಕಾರ ಸರ್ವೆಕಾರ್ಯ ಪ್ರಾರಂಭಿಸಿ ಹಕ್ಕು ಪತ್ರ ವಿತರಿಸಬೇಕೆಂದು ಮನವಿ ಮಾಡಿದರು.

ಬಡ ಕೂಲಿ ಕಾರ್ಮಿಕ ಕುಟುಂಬದವರಾಗಿದ್ದು ನಾವು ವಾಸಿಸು ವಾಸಿಸುತ್ತಿರುವ ಮನೆಯನು ಬಿಟ್ಟರೆ ಯಾವುದೇ ಮನೆಯನ್ನು ಹೊಂದಿರುವುದಿಲ್ಲ ದಿನಾಂಕ 13 10 22 ಆಶ್ರಯ ಸಮಿತಿಯಲ್ಲಿ ಸರ್ವೆ ಕಾರ್ಯ ಪ್ರಾರಂಭಿಸಲು ಮಹಾನಗರ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ ಹಾಗಾಗಿ ತಾವುಗಳು ನಾವು ವಾಸಿಸುತ್ತಿರುವ ಮನೆಗಳಿಗೆ ಸರ್ವೆ ಕಾರ್ಯ ಪ್ರಾರಂಭಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಸರ್ವೆ ಕಾರ್ಯ ಪ್ರಾರಂಭಿಸಿ ಹಕ್ಕು ಪತ್ರ ವಿತರಿಸಬೇಕೆಂದು ಆಗ್ರಹಿಸಿದರು

ಈ ಸಂದರ್ಭದಲ್ಲಿ ಅಧ್ಯಕ್ಷರು ಸರ್ ಎಂ ವಿಶ್ವೇಶ್ವರಯ್ಯ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಹಿತ ರಕ್ಷಣಾ ಸಮಿತಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಸುರೇಶ್ ಬಿ ಎಸ್…