ಶಿವಮೊಗ್ಗದ ಮಲವಗೋಪದಲ್ಲಿರುವ ಪ್ರಸಿದ್ಧವುಳ್ಳ ಶ್ರೀ ಚನ್ನಬಸವೇಶ್ವರ ದೇವರ ಮಹಾರಥೋತ್ಸವ ಅದ್ದೂರಿಯಾಗಿ ನಡೆಯಿತು.ಭಗತ್ ಸಿಂಗ್ ಯುವಕರ ಸಂಘದ ವತಿಯಿಂದ ಪ್ರಸಾದ ವಿನಿಯೋಗ ಪಾನಕ ವಿತರಣೆ ನಡೆಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಶಿಕುಮಾರ್ ನಾಯ್ಕ ರವರು ವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು ಪದಾಧಿಕಾರಿಗಳು ಗ್ರಾಮಸ್ಥರು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ…