ಜೆಡಿಎಸ್ ಜಿಲ್ಲಾ ಅಧ್ಯಕ್ಷ ಶ್ರೀ ಶ್ರೀಕಾಂತ್ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿ ಮತ್ತು ಸ್ನೇಹಿತರ ಬಳಗ ಧಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳಾ ಮತ್ತು ಮಕ್ಕಳು ವಾರ್ಡ್ ನಲ್ಲಿ ಹಣ್ಣು ಬ್ರೆಡ್ ಮತ್ತು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಂಜುನಾಥ್ ಮಾಜಿ ಮೇಯರ್ ಶ್ರೀ ಪಾಲಾಕ್ಷಿ ಅಣ್ಣಪ್ಪ ನಾಯ್ಕ್ ಸಮೀರ್ ದಿವ್ಯ ಪ್ರವೀಣ್ ಸಂತೋಷ ಸಂಘಟನಾ ಕಾರ್ಯದರ್ಶಿ ಬಸವರಾಜ್ ಪ್ರಮುಖ ಜೆಡಿಎಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…