ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ನಡೆದ ಸುರಭಿ ಗೋಶಾಲೆ ನೂತನ ಕಟ್ಟಡವನ್ನು ಬಿಜೆಪಿ ಯುವ ಮುಖಂಡ ಕೆ ಇ ಕಾಂತೇಶ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…