ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಹಾರ್ನಹಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಕೋನವಳ್ಳಿ ಗ್ರಾಮದ ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ಶ್ರೀ ಕರಿಯಮ್ಮ ದೇವಿಯ 3 ಕೋಟಿ ರೂಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಕಲ್ಲಿನ ದೇವಸ್ಥಾನದ ಶಂಕುಸ್ಥಾಪನೆಯನ್ನು ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್ ರವರೊಂದಿಗೆ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…