ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಗಾಂಧಿ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.

ಶ್ರೀ ರಾಹುಲ್ ಗಾಂಧಿ ರವರ ಮೇಲೆ ದೌರ್ಜನ್ಯ ಎಸಗುತ್ತಿರುವ ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ನೀತಿ ಖಂಡಿಸಿ ಇಂದು ಶಿವಮೊಗ್ಗದ ಗಾಂಧಿ ಪಾರ್ಕ್ ನಲ್ಲಿ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಶಿವಮೊಗ್ಗದ ನಿಕಟಪೂರ್ವ ಶಾಸಕರಾದ ಶ್ರೀ ಕೆ.ಬಿ.ಪ್ರಸನ್ನಕುಮಾರ್ ಸತ್ಯಾಗ್ರಹ ನಡೆಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ…