ಶಿವಮೊಗ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಸ್ವೀಪ್ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾನಗರ ಪಾಲಿಕೆಯಿಂದ ನಂಜಪ್ಪ ಆಸ್ಪತ್ರೆಯವರೆಗೆ ಇಂದು ಮತಾದಾರರ ಜಾಗೃತಿಗಾಗಿ ವಿಕಲ ಚೇತನರ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ವರದಿ ಪ್ರಜಾ ಶಕ್ತಿ…