ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ.ಅಶೋಕ ನಾಯ್ಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಆನವೇರಿ ಮಹಾಶಕ್ತಿ ಕೇಂದ್ರದ ಗುಡುಮಘಟ್ಟೆ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ನಂತರ ವಿವಿಧೆಡೆ ಪ್ರಚಾರ ನಡೆಸಿದರು.

ವರದಿ ಪ್ರಜಾ ಶಕ್ತಿ…