ಶಿವಮೊಗ್ಗ: ನಗರದ ಕುವೆಂಪು ರಸ್ತೆಯ ಸಾಯಿ ಆರ್ಕೆಡ್‌ನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಕಾರ್ಯಾಲಯವನ್ನು ಶಾಸಕ ಎಸ್.ರುದ್ರೇಗೌಡ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕ ಅಶೋಕ್ ನಾಯ್ಕ, ಪ್ರಮುಖರಾದ ಗಿರೀಶ್ ಪಟೇಲ್, ಡಾ. ಧನಂಜಯ ಸರ್ಜಿ, ಎಸ್. ದತ್ತಾತ್ರಿ, ರತ್ನಾಕರ ಶೆಣೈ, ಮಂಜುನಾಥ, ಎನ್.ಜೆ. ರಾಜಶೇಖರ್ ಇನ್ನಿತರರು ಇದ್ದರು. (ಗ್ರಾಮಾಂತರ ಕಾರ್ಯಾಲಯ)

ವರದಿ ಪ್ರಜಾ ಶಕ್ತಿ…