ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಗುಣ ರಂಜನ್ ಶೆಟ್ಟಿ ಅವರ ಮಾರ್ಗದರ್ಶನ ಹಾಗೂ ರಾಜ್ಯಾಧ್ಯಕ್ಷರಾದ ಶ್ರೀಯುತ ಆರ್ ಚಂದ್ರಪ್ಪನವರ ಆದೇಶದ ಮೇರೆಗೆ ದಿವಸ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಮಾನ್ಯ ಅಶೋಕ್ ನಾಯಕ್ ರವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಎಸ್ ಕೆ ರಘುವೀರ್ ಸಿಂಗ್ ಪ್ರಧಾನ ಕಾರ್ಯದರ್ಶಿ ಹುಲಿಗಿ ಕೃಷ್ಣ ಪ್ರಮೋದ್ ಚಂದ್ರಶೇಖರ್ ಉಪಾಧ್ಯಕ್ಷರಾದ ಮಲ್ಲೇಶ್ ಮುಖಂಡರಾದ ನಜೀರ್ ಸಾಬ್ ಮಹಿಳಾ ಅಧ್ಯಕ್ಷರಾದ ಶಾರದಾ ಪಾಟೀಲ್ ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153