ಶಿವಮೊಗ್ಗ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿರವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷ ಅಬ್ದುಲ್ ಜಬ್ಬಾರ್‌ರವರು ಮಹಮದ್ ನಿಹಾಲ್ ಹೆಚ್‌ರವರನ್ನು ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರ. ನೇಮಕಗೊಂಡಿರುವ ನೂತನ ಅಧ್ಯಕ್ಷರಿಗೆ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಅಭಿನಂದಿಸಿದೆ.

ವರದಿ ಪ್ರಜಾ ಶಕ್ತಿ…