ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೨ನೇ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಆರ್. ಪ್ರಸನ್ನಕುಮಾರ್, ಎಸ್.ಪಿ. ಶೇಷಾದ್ರಿ, ಚಂದ್ರಶೇಖರ್, ಚಂದ್ರಭೂಪಾಲ್, ದೀಪಕ್ ಸಿಂಗ್, ಯು. ಶಿವಾನಂದ್, ಟಿ. ಕೃಷ್ಣಪ್ಪ, ಸ್ಟೆಲ್ಲಾ ಮಾರ್ಟಿನ್, ಅರ್ಚನಾ ನಿರಂಜನ್, ಚಂದ್ರಕಲಾ, ಸವಿತಾ ಮುಂತಾದವರಿದ್ದರು.

ವರದಿ ಪ್ರಜಾ ಶಕ್ತಿ…