ಡಾ.ಬಿ.ಆರ್ ಅಂಬೇಡ್ಕರ್ ರವರ ೧೩೨ನೇ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಕಾರ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಭಾವಚಿತಕ್ಕೆ ಪುಷ್ಪರ್ಚಾನೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ, ಕ್ಷೇತ್ರ ಪ್ರಭಾರಿ ದತ್ತಾತ್ರಿ, ಪ್ರಮುಖರಾದ ರತ್ನಾಕರ್ ಶೆಣೈ, ಮಂಜುನಾಥ್, ಹೃಷಿಕೇಶ್ ಪೈ, ಸುರೇಶ್, ರಂಗೋಜಿರಾವ್, ಮಲ್ಲೇಶ್, ಗೋಪಾಲ್, ನಾಗರಾಜ್ ಗಡದೆ, ರಾಮಕೃಷ್ಣ ಮೇಸ್ತ, ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…