ಸಾಗರದ ಕಾಂಗ್ರೆಸ್ ಭವನದಲ್ಲಿ ಮಾನ್ಯ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಆರ್,ಜಯಂತ್ ಹಾಗು ನಗರಾಧ್ಯಕ್ಷರಾದ ಐ,ಎನ್,ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಸವಿತಾಸಮಾಜ ಹಾಗು ಗೂರ್ಖಾಗಳು,ಮತ್ತು ಬ್ಯಾಂಡ್ ವಾದ್ಯಗಾರರಿಗೆ ದಿನಸಿ ಕಿಟ್ ಗಳನ್ನು ನೀಡಿದರು* ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಡಾ!!ರಾಜನಂದಿನಿ, ಮಾಜಿ ಜಿಲ್ಲಾಧ್ಯಕ್ಷರಾದ ತೀ,ನ,ಶ್ರೀನಿವಾಸ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅನಿತಾಕುಮಾರಿ,ತಾಲ್ಲೂಕು ಮಹಿಳಾ ಅಧ್ಯಕ್ಷರಾದ ಸುಮಂಗಲ ರಾಮಕೃಷ್ಣ,ತಾಲ್ಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಜೀಮ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಬೇಳೂರು, ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾದ ಮಾಬಲೇಶ್ ಕೌತಿ, ನಗರಮಹಿಳಾ ಅಧ್ಯಕ್ಷರಾದ ಮಧುಮಾಲತಿ, ನಗರಸಭೆ ವಿರೋಧಪಕ್ಷನಾಯಕರಾದ ಗಣಪತಿ ಮಂಡಗಳಲೆ,ನಗರಸಭಾ ಸದಸ್ಯರಾದ ಲಲಿತಮ್ಮ, ನಗರ ಸಭೆ ಸದಸ್ಯರಾದ ನಾಗರತ್ನಮ್ಮ ,ತಾಲ್ಲೂಕು ಸವಿತಾಸಮಾಜದ ಅಧ್ಯಕ್ಷರಾದ ರವಿಪ್ರಕಾಶ್ ಹೆಗ್ಗೋಡು,ಮಾಜಿ ಅಧ್ಯಕ್ಷರಾದ ಮಕ್ಬುಲ್ ಅಹ್ಮದ್,ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟೇಶ್ ಮೆಳವರಿಗೆ,ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಯಶವಂತ್ ಪಣಿ,ನಗರ OBC ಘಟಕದ ಅಧ್ಯಕ್ಷರಾದ ಸಂತೋಷ ಸದ್ಗುರು, ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಂಚಾಲಕರಾದ ಸಂಜಯ್, ಸದ್ದಾಂ ಹುಸೇನ್,ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಪ್ರವೀಣ್ ಬಣಕಾರ್ ಸ್ವಾಗತಿಸಿ,ಅಭಿನಂದಿಸಿದರು ಹಾಗು ಮುಂಚೂಣಿ ಘಟಕಗಳ‌ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153