ಕರ್ನಾಟಕ ವಿಧಾನಸಭಾ ಚುನಾವಣಾ 2023 ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಾರ್ನಹಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಬಾಳೆಕೊಪ್ಪ, ಚಿಕ್ಕಮರಸ, ಹುಬ್ಬನಹಳ್ಳಿ, ಮಲ್ಲಾಪುರ, ನಾರಾಯಣ ಪುರ, ಚಾಮೇನಹಳ್ಳಿ, ಹಾರ್ನಹಳ್ಳಿ, ಹಾರ್ನಹಳ್ಳಿ ಕಸಬಾ, ವಿಠಗೊಂಡನಕೊಪ್ಪ, ಗ್ರಾಮಗಳ ಮನೆ ಮನೆಗೆ ಇಂದು ಮಾನ್ಯ ‌ಶಾಸಕರು ಹಾಗೂ ಭಾರತೀಯ ಜನತಾ ಪಕ್ಷದ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ. ಶ್ರೀ ಕೆ.ಬಿ. ಅಶೋಕ ನಾಯ್ಕ ನವರು ಭೇಟಿ ನೀಡಿ ಗ್ರಾಮಸ್ಥರಲ್ಲಿ ಮತಯಾಚಿಸಿದರು.

ಈ ಸಂಧರ್ಭದಲ್ಲಿ ಹಿರಿಯ ಮುಖಂಡರು, ಪ್ರಮುಖರು, ಕಾರ್ಯಕರ್ತರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…