ಶಿವಮೊಗ್ಗ: ರಂಜಾನ್ ಕೊನೆಯ ದಿನದ ಅಂಗವಾಗಿ ಇಂದು ಡಿಸಿ ಕಚೇರಿ ಮುಂಭಾಗ ದರ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪ್ರಮುಖರಾದ ಆಯನೂರು ಮಂಜುನಾಥ್, ಕೆ.ಬಿ. ಪ್ರಸನ್ನಕುಮಾರ್, ಎಂ. ಶ್ರೀಕಾಂತ್, ಹೆಚ್.ಸಿ.ಯೋಗೀಶ್, ಎನ್. ರಮೇಶ್, ರಂಗನಾಥ್, ಗಿರೀಶ್ ಹಾಗೂ ಮಸ್ಲಿಂ ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…