ಬಸವ ಜಯಂತಿ ಅಂಗವಾಗಿ ಶಿವಮೊಗ್ಗ ನಗರ ವಿಧಾನಸಭಾ ಅಭ್ಯರ್ಥಿ ಹೆಚ್. ಸಿ. ಯೋಗೇಶ್ ಬಸವಣ್ಣ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.

ಬಸವಣ್ಣನವರ ತತ್ವ ಮತ್ತು ಸಿದ್ದಾಂತಗಳು ದೇಶಕ್ಕೆ ನಮ್ಮ ಜೀವನದಲ್ಲಿ ಆದಷ್ಟು ಅವರ ತತ್ವ ಸಿದ್ಧಾಂತವನ್ನು ಪಾಲಿಸೋಣ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಸಮಾಜ ಭಾಂದವರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…