ಶಿವಮೊಗ್ಗ ನಗರ ವಿಧಾನಸಭಾ ಅಭ್ಯರ್ಥಿ ಹೆಚ್. ಸಿ. ಯೋಗೇಶ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಹಾಗೂ ಕ್ರೈಸ್ತ ಮುಖಂಡರೊಡನೆ ಸೀಕ್ರೆಡ್ ಹಾರ್ಟ್ ಚರ್ಚ್, ಸಂತ ಥಾಮಸ್ ಚರ್ಚ್ ಹಾಗೂ ಮಲ್ಲಿಗೇನಹಳ್ಳಿ ಚರ್ಚ್ ಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಹೆಚ್ ಸಿ ಯೋಗೇಶ್ ರವರು ಚುನಾವಣೆಗೆ ಕ್ರೈಸ್ತ ಬಾಂಧವರ ಬೆಂಬಲವನ್ನು ಕೋರಿದರು. ಸಮಯದಲ್ಲಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…