ಮಹಾನಗರ ಪಾಲಿಕೆ ಸದಸ್ಯರಾದ ದೀರಜ್ ಹೊನ್ನವಿಲೆ ರವರು ಇಂದು ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ ಶ್ರೀಕಾಂತ್ ನಗರ ಜೆಡಿಎಸ್ ವಿಧಾನಸಭೆ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಗ್ರಾಮಾಂತರ ಅಭ್ಯರ್ಥಿಯಾದ ಶಾರದಾ ಪೂರಾನಾಯ್ಕ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಅವರ ಜೊತೆಯಲ್ಲಿ ಸಾಕಷ್ಟು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…