ಶಿವಮೊಗ್ಗ: ಶಿವಮೊಗ್ಗ ನಗರ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾದ ಮಹ್ಮದ್ ನಿಹಾಲ್ ಇಂದು ಬೆಂಬಲಿಗರಾದ ಸಯ್ಯದ್ ಹೈದರ್, ಸೈಮನ್, ಇರ್ಫಾನ್ ಖಾನ್, ಖಾಸೀಫ್, ಶಾಂತಮ್ಮ ಅವರೊಂದಿಗೆ ಜೆಡಿಎಸ್‌ಗೆ ಸೇರ್ಪಡೆಗೊಂಡರು.


ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ದೀಪಕ್ ಸಿಂಗ್, ರಘು ಇನ್ನಿತರರಿದ್ದರು.

ವರದಿ ಪ್ರಜಾ ಶಕ್ತಿ…