ಬಿಜೆಪಿ ನಗರ ಅಭ್ಯರ್ಥಿ ಚನ್ನಬಸಪ್ಪ ರವರು ಮತಯಾಚಿಸಿದರು.ನಗರದ ಕಾಮಾಕ್ಷಿ ಬೀದಿಯಲ್ಲಿರುವ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಮತಯಾಚಿಸಿದರು.

ದುರ್ಗಿಗುಡಿ ಪಾರ್ಕ್ ಬಡಾವಣೆ ಕಾಮಾಕ್ಷಿ ಬೀದಿ ಯಲ್ಲಿ ಮನೆ ಮನೆಗೆ ತೆರಳಿ ಕೇಂದ್ರದಲ್ಲಿ ನರೇಂದ್ರ ಮೋದಿ ರವರ ಸರ್ಕಾರ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ರವರ ಸರ್ಕಾರ ಅಭಿವೃದ್ಧಿ ಯೋಜನೆಗಳುಗಳನ್ನು ಮತದಾರರಿಗೆ ತಿಳಿಸಿ ಈ ಬಾರಿ ಮತ್ತೊಮ್ಮೆ ಬಿಜೆಪಿ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಮೀನಾಕ್ಷಿ ಗೋವಿಂದರಾಜು ಬಿಜೆಪಿ ಹೋಮಕೊಂಡರಾದ ಡಿ ಜೆ ಕಿರಣ್ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…