ಶಿವಮೊಗ್ಗ: ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ನೇತೃತ್ವದಲ್ಲಿ ೨೭ನೇ ಮಿಳಘಟ್ಟ ವಾರ್ಡಿನ ವಾಸೀಂ ಅಲಿಖಾನ್, ಸಲೀಂ, ಸುಬ್ರಹ್ಮಣ್ಯ, ಗಿರೀಶ್, ಮಂಜುನಾಥ್, ಅಕ್ರಂ ಸೇರಿದಂತೆ ಸುಮಾರು ೫೦ಕ್ಕೂ ಹೆಚ್ಚು ಜನರು ಇಂದು ಜೆಡಿಎಸ್ ಸೇರ್ಪಡೆಗೊಂಡರು.


ಈ ಸಂದರ್ಭದಲ್ಲಿ ಪ್ರಮುಖರಾದ ಗಾಡಿಕೊಪ್ಪ ರಾಜಣ್ಣ, ಮಹೇಶ್, ಸಿದ್ದಪ್ಪ, ಶಿ.ಜು.ಪಾಷಾ ಸೇರಿ ಹಲವರಿದ್ದರು.

ವರದಿ ಪ್ರಜಾ ಶಕ್ತಿ…