ಶಿವಮೊಗ್ಗ: ಇಂದು ನಗರದ ಜೆಡಿಎಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ತೊರೆದು ನಗರ ಮಹಿಳಾ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಸಮಿತಿಯ ಪ್ರಮುಖರು ಹಾಗೂ ಬಿಜೆಪಿಯ ಕೆಲವು ಕಾರ್ಯಕರ್ತರು ಜೆಡಿಎಸ್ ಸೇರಿದರು.


ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಜಿಲ್ಲಾಧ್ಯಕ್ಷ ಎಂ.ಶ್ರೀಕಾAತ್ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ವರದಿ ಪ್ರಜಾ ಶಕ್ತಿ…