ಶಿವಮೊಗ್ಗ ಗ್ರಾಮಾಂತರ ಶಾಸಕರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಕೆ.ಬಿ.ಅಶೋಕ ನಾಯ್ಕ ರವರು 2023 ವಿಧಾನಸಭಾ ಚುನಾವಣೆ ನಿಮಿತ್ತ ಪಿಳ್ಳಂಗೆರೆ, ಹೊಯ್ಸನಹಳ್ಳಿ, ಜಾವಳ್ಳಿ, ಭದ್ರಾಪುರ, ತರಗನಹಳ್ಳಿ, ಕೂಡ್ಲಿ ಗ್ರಾಮಗಳಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು, ಮತದಾರರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…