ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯಥಿ ಎಸ್.ಎನ್. ಚನ್ನಬಸಪ್ಪ ಅವರ ಪರವಾಗಿ ಇಂದು ನಗರದ ಹೊಸಮನೆ ಬಡಾವಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಮನೆ ಮನೆ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…