ಶಿವಮೊಗ್ಗ: ಗೋಪಾಳದ ಜನಶಕ್ತಿ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬೆಂಬಲ ಸೂಚಿಸಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಪ್ರಮುಖರಾದ ಪರಂಧಾಮ ರೆಡ್ಡಿ, ಸತ್ಯನಾರಾಯಣ, ಶಿ.ಜು. ಪಾಶಾ ಸೇರಿದಂತೆ ಹಲವರಿದ್ದರು.

ವರದಿ ಪ್ರಜಾ ಶಕ್ತಿ…