ಶಿವಮೊಗ್ಗ: ಭಾನುವಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಕೆ.ಬಿ.ಪ್ರಸನ್ನಕುಮಾರ್, ಪಾಲಾಕ್ಷಿ, ಪುಷ್ಪಾ, ಎಸ್.ವಿ. ರಾಜಮ್ಮ, ನಂದಶ್ರೀ, ಭಾರತಿ, ದಾಕ್ಷಾಯಿಣಿ, ಮಂಜುಳಾ, ಜಯಮ್ಮ, ನಾಗರತ್ನ ಸೇರಿದಂತೆ ಹಲವರಿದ್ದರು.

ವರದಿ ಪ್ರಜಾ ಶಕ್ತಿ…