ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್ ಸಿ ಯೋಗೇಶ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊಸಮನೆ ಬಡಾವಣೆಯ ಮತದಾರರಲ್ಲಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಮಾಜಿ ಮೇಯರ್ ಎಸ್ ಕೆ ಮರಿಯಪ್ಪ, ಯುವ ಮುಖಂಡರಾದ ಕೆ ರಂಗನಾಥ್ ಮಾಜಿ ಪಾಲಿಕೆ ಸದಸ್ಯ ಕೆ ಲಕ್ಷ್ಮಣ್ ವಾರ್ಡ್ ಅಧ್ಯಕ್ಷೆ ಸ್ಟೆಲ್ಲಾ ಮಾರ್ಟಿನ್ ಜಿಲ್ಲಾ ಯುವ ಕಾಂಗ್ರೆಸ್ನ ಅಧ್ಯಕ್ಷ ಎಚ್ ಪಿ ಗಿರೀಶ್ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ಎಸ್,ಸಿ ವಿಭಾಗದ ನಗರಾಧ್ಯಕ್ಷ ರಾಮ್ ಕುಮಾರ್ ಪ್ರಮುಖರಾದ ದಿನೇಶ್ ರಾವ್ , ರಾಜೇಶ್ ಮಂದಾರ, ರಾಘವೇಂದ್ರ, ಪ್ರಸನ್ನ ವಾರ್ಡಿನ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…