ನಗರದ ಗೋಪಾಳದಲ್ಲಿ ಕಾಂಗ್ರೆಸ್ ನಗರ ಅಭ್ಯರ್ಥಿಯಾದ ಹೆಚ್ ಸಿ ಯೋಗೇಶ ಪರ ಮತಯಾಚಿಸಿದರು. ನಗರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಕೋರಿದರು.


ಈ ಸಂದರ್ಭದಲ್ಲಿ ಮಂಜುನಾಥ್ ಜಿಡಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…