ನಗರದ ನೆಹರು ಕ್ರೀಡಾಂಗಣಕ್ಕೆ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ (ಚೆನ್ನಿ) ರವರು ಭೇಟಿ ನೀಡಿ ಯುವ ಮತದಾರರ ಬಳಿ ಮತಯಾಚನೆ ಮಾಡಿದರು.

ದೇಶ,ರಾಜ್ಯದ ಭದ್ರತೆ ಮತ್ತು ಅಭ್ಯುದಯದ ದೃಷ್ಟಿಯಿಂದ ದಿಟ್ಟ ಆಡಳಿತ ನೀಡುತ್ತಿರುವ ಭಾರತೀಯ ಜನತಾ ಪಕ್ಷದ ನೇತೃತ್ವದ ಡಬಲ್ ಇಂಜಿನ್ ಸರಕಾರವನ್ನು ಬೆಂಬಲಿಸುವುದಾಗಿ ಯುವ ಮತದಾರರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ದಿವಾಕರ್ ಶೆಟ್ಟಿ ರಾಜೇಶ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…