ಬೈಂದೂರ್ ನ್ಯೂಸ್…

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ರೋಡ್‌ ಶೋನಲ್ಲಿ ಪಾಲ್ಗೊಂಡು ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿಯಾದ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆ ಪರವಾಗಿ ಸಂಸದ ಬಿ ವೈ ರಾಘವೇಂದ್ರ ರವರು ಮತಯಾಚಿಸಿದರು.

ಅಭೂತಪೂರ್ವ ಉತ್ಸಾಹದೊಂದಿಗೆ ರೋಡ್ ಶೋನಲ್ಲಿ ಪಾಲ್ಗೊಂಡ ಬೈಂದೂರು ಜನತೆಗೆ ಕೃತಜ್ಞತೆಗಳು ಎಂದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…