ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ಅಶೋಕ್ ನಾಯ್ಕ್ ಪರವಾಗಿ ಸಂಸದರಾದ ಬಿ.ವೈ ರಾಘವೇಂದ್ರ ರವರ ಭರ್ಜರಿ ರೋಡ್ ಷೋ
ಕುಂಸಿಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನೂರಾರು ಕಾರ್ಯಕರ್ತರುಗಳೊಂದಿಗೆ ರೋಡ್ ಷೋ ನಡೆಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಂಚಾಲಕರಾದ ಎಸ್ ದತ್ತಾತ್ರಿ, ತಮ್ಮಡಿಹಳ್ಳಿ ನಾಗರಾಜ್, ಕೇಂದ್ರ ಅಧ್ಯಕ್ಷರಾದ ಅರುಣ್,‌ ಪ್ರ.ಕಾ ಅಣ್ಣಪ್ಪ, ಜಿ.ವಿರೂಪಾಕ್ಷಪ್ಪ, ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…