ಶಿವಮೊಗ್ಗ: ನಗರದ ಗೋಪಿ ವೃತ್ತದಲ್ಲಿ ಗುರುವಾರ ಸಂಜೆ ಬಿಜೆಪಿ ಶಿವಮೊಗ್ಗ ನಗರ ಸಮಿತಿ ವತಿಯಿಂದ ಸಾಮೂಹಿಕ ಹನುಮಾಣ್ ಚಾಲಿಸ್ ಪಠಣ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಗಿರೀಶ್ ಪಟೇಲ್, ಜಗದೀಶ್, ದೀನದಯಾಳ್, ಸಂತೋಷ್ ಬಳ್ಳೆಕೆರೆ, ರಮೇಶ್, ಸುನಿತಾ ಅಣ್ಣಪ್ಪ, ಸುರೇಖಾ ಮುರಳೀಧರ್, ಪುರುಷೋತ್ತಮ್, ಮತ್ತಿತರರು ಇದ್ದರು.

ವರದಿ ಪ್ರಜಾ ಶಕ್ತಿ…