ನಗರ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರ ಮತಯಾಚನೆ ಮಾಡಿದರು.

ರಾಜ್ಯದಲ್ಲಿ ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬಂದರೆ ಶಿವಮೊಗ್ಗ ಎಲ್ಲಾ ರೀತಿಯಲ್ಲೂ ಅಭಿವೃದ್ಧಿಯಾಗುತ್ತದೆ ಎಂದು ಮತದಾರರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…