ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ವಿಜಯೇಂದ್ರ ಯಡಿಯೂರಪ್ಪರವರನ್ನು ಮಾನ್ಯ ವಿಧಾನ ಪರಿಷತ್ ಶಾಸಕರಾದ ಶ್ರೀ ಎಸ್ ರುದ್ರೆ ಗೌಡ್ರು ರವರು ಭೇಟಿಯಾಗಿ ಶುಭ ಹಾರೈಸಿದರು.

ವರದಿ ಪ್ರಜಾಶಕ್ತಿ…