ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ನಗರದ ಏರ್ಪೋರ್ಟ್ ರಸ್ತೆಯ ಒಡ್ಡಿನಕೊಪ್ಪ ಬಳಿ ಇರುವ ಪೋಧಾರ್ ಇಂಟರ್ನ್ಯಾಷನಲ್ ಶಾಲೆ ಬಳಿ ಸಮನ್ವಯ ಟ್ರಸ್ಟ್ ನ ವತಿಯಿಂದ ನಿರ್ಮಿಸಿರುವ ನೂತನ ಕಟ್ಟಡ ಲೋಕಾರ್ಪಣೆ ಮಾಡಿದರು.

ಈ ಸಂಧರ್ಭದಲ್ಲಿ ಗೊಣಿಬೀಡು ಮಠದ ಡಾ. ಸಿದ್ದಲಿಂಗ ಮಹಾಸ್ವಾಮಿಗಳು, ಅವಧೂತರಾದ ಅರ್ಜುನ್ ಗುರೂಜಿ, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್, ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ, ಖ್ಯಾತ ನಟಿ ಪ್ರೇಮಾ, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಮಂಜುನಾಥ ಗೌಡರು ಹಾಗೂ ಸಮನ್ವಯ ಟ್ರಸ್ಟ್ ನ ಸಮನ್ವಯ ಕಾಶಿ ಹಾಗೂ ತಂಡದವರು, ಸ್ಥಳಿಯರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…