ಭದ್ರಾವತಿ ತಾಲ್ಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಘನತ್ಯಾಜ್ಯ, ಕಸ ವಿಲೇವಾರಿ ವಾಹನವನ್ನು ಈ ದಿನ ತಾಲ್ಲೂಕು ಪಂಚಾಯ್ತಿ ವ್ಯವಸ್ಥಾಪಕರಾದ ಶಿವಕುಮಾರ್ ರವರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಮಲಕ್ ಬಿ ವೀರಪ್ಪನ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ರುದ್ರೇಶ ಆರ್ ಎನ್, ನಾಗರಾಜ್ ಗೌಡ್ರು, ಪಾರ್ವತಿ ಬಾಯಿ, ನೀಲ ಬಾಯಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಶೋಕ್, ಕಾರ್ಯದರ್ಶಿ ಸತೀಶ್ ಗೌಡ್ರು,ಗ್ರಾಮಸ್ಥರಾದ ವೀರಪ್ಪನ್,ನಾಗೇಶ್ ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153