ಸ್ಕೂಲ್ ಗೇಮ್ಸ್ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ಇಂದು ದೆಹಲಿಗೆ ತೆರಳುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ಶುಭವಾಗಲಿ ಹಾಗೂ ರಾಜ್ಯದಿಂದ ಆಫೀಸಿಯಲ್ ಆಗಿ ಹೋಗುತ್ತಿರುವ ಶ್ರೀ ಕೃಷ್ಣ ಗೌಳಿ ರವರಿಗೆ ಅಭಿನಂದನೆಗಳು.

ಈ ಪಂದ್ಯಾವಳಿಯಲ್ಲಿ ಪ್ರಥಮ ಹಾಗೂ ದ್ವಿತೀಯ ತೃತೀಯ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಪ್ರತಿವರ್ಷದಂತೆ ಈ ಬಾರಿಯೂ ಶಿವಮೊಗ್ಗದಲ್ಲಿ ನಡೆಯುವ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ 20,000 ದ್ವಿತೀಯ ಸ್ಥಾನ 15000 10000 ನೊಂದಿಗೆ ಅಭಿನಂದನ ಪೂರ್ವಕವಾಗಿ ಸನ್ಮಾನಿಸಲಾಗುವುದು.
ಶಿವಮೊಗ್ಗ ವಿನೋದ್
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ)