ವಿಶ್ವ ಗೆದ್ದ ಕಾಂತರಾ ಚಿತ್ರದ ನಟ ನಿರ್ದೇಶಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ರಾಮ ಮಂದಿರ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ.

ದೇಶದ ಹೆಮ್ಮೆಯ ಸ್ಥಳಗಳಲ್ಲಿ ಒಂದಾದ ಶ್ರೀರಾಮ ಮಂದಿರ ಜನವರಿ 22ರಂದು ಉದ್ಘಾಟನೆಗೆ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿಗೆ ರಾಮ ಮಂದಿರ ಆಡಳಿತ ಸಂಸ್ಥೆಯಿಂದ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಇದು ಕರ್ನಾಟಕದ ಸಮಸ್ತ ಕನ್ನಡಿಗರಿಗೆ ಸಂದ ಗೌರವ ಎಂದು ರಿಷಬ್ ಶೆಟ್ಟಿ ಬಣ್ಣಿಸಿದ್ದಾರೆ.

ವರದಿ ಪ್ರಜಾಶಕ್ತಿ…