ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯಾಗಲಿದ್ದು ಶಿವಮೊಗ್ಗ ನಗರದ ಬೊಮ್ಮನಕಟ್ಟೆಯ ವಾರ್ಡ್ ನಂಬರ್ 1 ಹಾಗೂ ಸೋಮಿನಕೊಪ್ಪ ಭಾಗದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ಮಂತ್ರಾಕ್ಷತೆ ಹಾಗೂ ಕರಪತ್ರಗಳನ್ನು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮನೆಮನೆಗಳಿಗೆ ವಿತರಿಸುವ ಕರಪತ್ರ ಅಭಿಯಾನಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಆ ಭಾಗದ ಕಾರ್ಯಕರ್ತರು ಹಾಗೂ ಮುಖಂಡರ ಉಪಸ್ಥಿತಿಯಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರುಗಳು ಕಾರ್ಯಕರ್ತರು ಸ್ಥಳೀಯರು ಉಪಸ್ಥಿರಿದ್ದರು.

ವರದಿ ಪ್ರಜಾಶಕ್ತಿ