ನಗರದಾದ್ಯಂತ ಸತತವಾಗಿ ಸುರಿದ ಮಳೆಯ ಹಿನ್ನೆಲೆಯಲ್ಲಿ ನಗರದ ಹಲವು ಪ್ರದೇಶಗಳಲ್ಲಿ ಬಡಾವಣೆಗಳಲ್ಲಿ ನೀರು ನುಗ್ಗಿದ್ದು ಸುಮಾರು 250ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು ಇದರಿಂದ ಸ್ಥಳೀಯ ನಿವಾಸಿಗಳಿಗೆ ಅತ್ಯಂತ ಸಂಕಷ್ಟ ತಂದೊಡ್ಡಿದೆ. ಶಿವಮೊಗ್ಗ ನಗರದ ಶಾಂತಮ್ಮ ಲೇಔಟ್ ರಾಜೀವ್ ಗಾಂಧಿ ಬಡಾವಣೆ ಪ್ರದೇಶಗಳಲ್ಲಿ ಜನ ಜೀವನ ಅಸ್ತಜಲಾವೃತಗೊಂಡಿದ್ದು ನಗರಪಾಲಿಕೆ ಸದಸ್ಯರು ವಿರೋಧ ಪಕ್ಷದ ನಾಯಕಿ ಶ್ರೀಮತಿ ಯಮುನಾ ರಂಗೇಗೌಡ ಮುಖಂಡರಾದ ರಂಗೇಗೌಡರು ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳಿಗೆ ಅವಶ್ಯಕ ಸೌಕರ್ಯಗಳು ಆಹಾರ ವ್ಯವಸ್ಥೆ ಮಾಡಿಸಿ ಅವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ವರದಿ ಮಂಜುನಾಥ್ ಶೆಟ್ಟಿ