ಈ ದಿನ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಸ್ ಸುಂದರೇಶ್ ರವರು ಶ್ರೀ ಬಸವೇಶ್ವರರ ಪುತ್ಥಳಿ ಗೆ ಹೂವಿನ ಹಾರ ಹಾಕುವುದರ ಮೂಲಕ ಗೌರವಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿರೋದ ಪಕ್ಷದ ನಾಯಕಿ ಶ್ರೀಮತಿ ಯಮುನಾ ರಂಗೇಗೌಡ,ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೀಶ್,ಮೇಹಕ್ ಷರೀಫ್,ಚಂದನ್,ಸತೀಶ್,ರಘವೀರ್ ಸಿಂಗ್,ಪ್ರಮೋದ್,ಅನ್ನು,ವಿನೋದ್,ಇರ್ಫಾನ್,ಹಾಗೂ ಮುಂತಾದವರು ಉಪಸ್ಥಿತರಿದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ