ಇಂದು ಶಿವಮೊಗ್ಗ ನಗರದ ಗಾಂಧಿ ಪಾರ್ಕ್ ಮುಂಭಾಗದಲ್ಲಿ ಶ್ರೀ ಬಸವೇಶ್ವರ ಪುತ್ಥಳಿಯನ್ನು ಇಂದು ರಾಜ್ಯದ ಜನಪ್ರಿಯ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ನವರು ಲೋಕಾರ್ಪಣೆ ಮಾಡಿದರು.* ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಸ್ ಈಶ್ವರಪ್ಪನವರು,ಜಿಲ್ಲಾ ಸಂಸದರಾದ ಬೀ. ವೈ.ರಾಘವೇಂದ್ರರವರು, ಮಹಾ ನಗರ ಪಾಲಿಕೆ ಮಹಾ ಪೌರಾರಾದ ಸುನೀತಾ ಅಣ್ಣಪ್ಪ,ಉಪ ಮಹಾಪೌರರಾದ ಶಂಕರ್,ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ,ಶಾಸಕರಾದ ಅಶೋಕ್ ನಾಯ್ಕ್,ರಾಜ್ಯ ಸಣ್ಣಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಸ್.ದತ್ತಾತ್ರಿ,ರಾಜ್ಯ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ ಎಸ್.ಅರುಣ್,ಸೂಡಾ ಅಧ್ಯಕ್ಷರಾದ ಎಸ್ ಎಸ್.ಜ್ಯೋತಿಪ್ರಕಾಶ್, ಭದ್ರಾ ಕಾಡಾ ಅಧ್ಯಕ್ಷರಾದ ಪವಿತ್ರ ರಾಮಯ್ಯ,ಪಾಲಿಕೆಯ ಎಲ್ಲಾ ಸದಸ್ಯರುಗಳು, ಉಪಸ್ತಿತರಿದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ