BREAKING NEWS…

ಮಹಾತ್ಮ ಗಾಂಧಿ ನರೇಗಾ ಯೋಜನೆ ಕಾಮಗಾರಿಗಳಲ್ಲಿ ಕಡತ ವಿಲೇವಾರಿ ವಿಳಂಬ ಸಂಬಂಧಿಸಿದಂತೆ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ವಾರೆಂಟ್ ಪಡೆದು ಇಂದು ಲೋಕಾಯುಕ್ತ ಎಸ್ ಪಿ ವಾಸುದೇವ್ ರಾಮ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಉಮೇಶ್ ಈಶ್ವರ ನಾಯಕ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಸುಮಾರು 20 ಲೋಕಾಯುಕ್ತ ಸಿಬ್ಬಂದಿಯ ತಂಡದೊಂದಿಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿಗೆ ಹರಳಿಯ ಸಾಮಗ್ರಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ವರದಿ ಪ್ರಜಾ ಶಕ್ತಿ