ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ರವರು ವರ್ಗಾವಣೆಗೊಂಡಿದ್ದಾರೆ. ಪ್ರಸ್ತುತ ಧಾರವಾಡದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನವರು. ಡಾ. ಸೆಲ್ವಮಣಿ ರವರು ಬೆಂಗಳೂರಿನ ಇ ಗವರ್ನೆನ್ಸ್ ಮುಖ್ಯ ಕಾರ್ಯನಿರ್ವಾಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಪರದಿ ಪ್ರಜಾ ಶಕ್ತಿ