ಇಂದು ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಸತತವಾಗಿ 6 ನೇ ದಿನದ ಅನ್ನ ದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು . ಅದರ ಪ್ರಯುಕ್ತ ಶಿವಮೊಗ್ಗ ನಗರದಲ್ಲಿ ನಿರಾಶ್ರಿತರಿಗೆ ಮಧ್ಯಾಹ್ನದ ಊಟವನ್ನು ವಿತರಣೆ ಮಾಡಿದರು . ಈ ಸಮಯದಲ್ಲಿ ಜಯಕರ್ನಾಟಕ ಸಂಘಟನೆಯ ಮಹಿಳಾ ಜಿಲ್ಲಾಧ್ಯಕ್ಷರಾದ ನಾಜಿಮ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು