ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪನವರು ದಿನಾಂಕ 26.07.2021. ರಂದು ಬೆಳಿಗ್ಗೆ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಕೆಲವು ಸಮಸ್ಯೆಗಳ ಬಗ್ಗೆ ಕುದ್ದು ಪರಿಶೀಲಿಸಿದರು. ಅವರೊಂದಿಗೆ ಉಪಮೆಯ್ ಶಂಕರ್ ಗನ್ನಿ, ಆಯುಕ್ತರಾದ ಚಿದಾನಂದ ವಠಾರೆ, ಪಾಲಿಕೆ ಸದಸ್ಯರಾದ ವಿಶ್ವನಾಥ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153