ಸುಮಾರು 44 ಮಂದಿ ಕಾರ್ಯಕರ್ತರುಗಳಿಗೆ ನಿಗಮ-ಮಂಡಳಿಗಳಿಗೆ ಅಧ್ಯಕ್ಷರುಗಳಿಗೆ ನೇಮಿಸಲಾಗಿದೆ.

ಶಿವಮೊಗ್ಗದ ಸಹಕಾರ ವಿಭಾಗದ ರಾಜ್ಯ ಸಂಚಾಲಕರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್.ಎಂ.ಮಂಜುನಾಥಗೌಡರಿಗೆ ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್ ಇವರಿಗೆ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ, ಶಿವಮೊಗ್ಗ ಜಿಲ್ಲಾ ವಕ್ತಾರರಾದ ಪಲ್ಲವಿ ಅವರಿಗೆ ಸಾಂಬಾರು ಮಂಡಳಿ.

ವರದಿ ಪ್ರಜಾ ಶಕ್ತಿ